admin

ಕುಂಜತ್ತಾಡಿ :ನವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಕುಂಜತ್ತಾಡಿ : ನವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕುಂಜತ್ತಾಡಿಯ ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 15-10-2023 ರಿಂದ 23-10-2023ರ ತನಕ ನವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ ನಡೆಯುವುದು.22-10-2023ನೇ ಭಾನುವಾರ ಡಾ.ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಕುಕ್ಕೆ ಸುಬ್ರಹ್ಮಣ್ಯ ಇವರ ಪ್ರಾಯೋಜಕತ್ವದಲ್ಲಿ ಶ್ರೀ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಇವರ ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.

ಕುಂಜತ್ತಾಡಿ :ನವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ Read More »

ಇನ್ನು ಮುಂದೆ ಪಿಜ್ಜಾಸ್, ಬರ್ಗರ್ಸ್, ನಮ್ಮ್ ಕುಕ್ಕೆ ಸುಬ್ರಮಣ್ಯದಲ್ಲಿ

ಸುಬ್ರಮಣ್ಯ: ಹೌದು ಕುಕ್ಕೆ ಸುಬ್ರಮಣ್ಯದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಫ್ರೋಜನ್ ಬೋಟ್ ಎಂಬ ಬರ್ಗರ್ ಕೆಫೆಯನ್ನು ನಿತಿನ್ ಕುಕ್ಕೆ ಅವರು ಅವರ ತಾಯಿಯಾದ ಸುಶೀಲಾ ಅವರ ಮಾರ್ಗದರ್ಶನದಲ್ಲಿ ಕುಕ್ಕೆ ಸುಬ್ರಮಣ್ಯದಲ್ಲಿ ಪ್ರಾರಂಭ ಮಾಡಿದ್ದಾರೆ. ಈ ಫ್ರೋಜನ್ ಬೋಟ್ ಕೆಫೆಯ ಉದ್ಘಾಟನೆಯನ್ನು ಅಕ್ಟೋಬರ್ 17ರಂದು ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತಧಿಕಾರಿ ಸುದರ್ಶನ್ ಜೊಯೆಸ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ತದನಂತರ ಯಜ್ಞೇಶ್ ಆಚಾರ್ ಅವರು ಕೆಫೆಯ ಮೆನು ಕಾರ್ಡನ್ನು ಬಿಡುಗಡೆ ಮಾಡಿದರು.. ಮುಖ್ಯ ಅತಿಥಿಗಳಾಗಿ ರವಿ ಕಕ್ಕೆಪದವು ಸಮಾಜ ಸೇವಾ

ಇನ್ನು ಮುಂದೆ ಪಿಜ್ಜಾಸ್, ಬರ್ಗರ್ಸ್, ನಮ್ಮ್ ಕುಕ್ಕೆ ಸುಬ್ರಮಣ್ಯದಲ್ಲಿ Read More »

“ರೋಟರಿಯಲ್ಲಿ ನಾವೆಲ್ಲ ಜನ ಹಾಗೂ ಸಮಾಜ ಸೇವಕರು” ರೋಟೇರಿಯನ್ ಮಂಜುನಾಥ ಮೈಸೂರು.

ಸುಬ್ರಹ್ಮಣ್ಯ(ಅ.08):ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ವಿಶ್ವದಾದ್ಯಂತ ಎಲ್ಲಾ ಕಡೆ ಕಾರ್ಯನಿರ್ವಹಿಸುತ್ತಿರುವ ಸಮಾಜ ಸೇವಾ ಸಂಸ್ಥೆ. ಈ ಸಂಸ್ಥೆಯಲ್ಲಿ ಇರುವಂತ ನಾವೆಲ್ಲರೂ ಗುಂಪಾಗಿ ಜನಸೇವೆಯನ್ನು ಹಾಗೂ ಸಮಾಜಸೇವೆಯನ್ನು ಮಾಡುತ್ತಾ ಸಮಾಜಮುಖಿಯಾಗಿ ಕೆಲಸ ಮಾಡುತಿದ್ದೇವೆ ಎಂದು ರೋಟರಿ ಜಿಲ್ಲೆಯ 3181 ಮೈಸೂರಿನ ಪೂರ್ವ ಅಸಿಸ್ಟೆಂಟ್ ಗವರ್ನರ್ ರೊಟೇರಿಯನ್ ಮಂಜುನಾಥ್ ನುಡಿದರು. ಅವರು ಭಾನುವಾರ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸದಸ್ಯರುಗಳನ್ನು ಉದ್ದೇಶಿಸಿ ಮಾತನಾಡಿದರು. ಇವರು ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿ ಕುಕ್ಕೆ ಸುಬ್ರಮಣ್ಯಕ್ಕೆ ಬಂದ ಸಂದರ್ಭದಲ್ಲಿ

“ರೋಟರಿಯಲ್ಲಿ ನಾವೆಲ್ಲ ಜನ ಹಾಗೂ ಸಮಾಜ ಸೇವಕರು” ರೋಟೇರಿಯನ್ ಮಂಜುನಾಥ ಮೈಸೂರು. Read More »

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ನವೀಕರಣ ಕಾರ್ಯ ಪ್ರಯುಕ್ತ

ಡಾ. ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಸ್ವಚ್ಛತಾ ಸೇವೆ. ಸುಬ್ರಹ್ಮಣ್ಯ(ಅಂ.08): ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್, ಜೇಸಿಐ ಕುಕ್ಕೆಶ್ರೀ, ಹಾಗೂ ನಾಗರಿಕರ ಸಹಕಾರದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಸುಬ್ರಹ್ಮಣ್ಯದ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಿಡ್ವಾಳ ಮಹಾವಿಷ್ಣು ದೇವಸ್ಥಾನ ನವೀಕರಣ ನೆಲೆಯಲ್ಲಿ ಇಂದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಟ್ರಸ್ಟ್ ನ ಸಂಚಾಲಕ ಡಾ.ರವಿಕಕ್ಕೆ ಪದವು ತಿಳಿಸಿದ್ದಾರೆ. ಭಾನುವಾರ ಭಕ್ತರು

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ನವೀಕರಣ ಕಾರ್ಯ ಪ್ರಯುಕ್ತ Read More »

ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ.

ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವೀಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು,ʼʼ ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿ ನಂಬಬೇಡಿʼʼ ಎಂದಿದ್ದಾರೆ.ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು.

ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ. Read More »

ಗುರುವಂದನ ಸನ್ಮಾನ ಸ್ವೀಕರಿಸಿದ ಶ್ರೀಮತಿ ವಿದ್ಯಾರತ್ನ ಎಚ್. ಅವರಿಗೆ ಅಭಿವಂದನೆಗಳು.

ಸುಬ್ರಹ್ಮಣ್ಯ ಸೆಂ.30; ಕುಮಾರಸ್ವಾಮಿ ವಿದ್ಯಾಲಯ .ಶ್ರೀಮತಿ ವಿದ್ಯಾರತ್ನ .ಎಚ್. ಮುಖ್ಯೋಪಾಧ್ಯಾಯರು,M.S.C.,B.Ed. ಇವರು ಸುಮಾರು 25 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ಎಲ್ಲಾ ವಿಧ್ಯಾರ್ಥಿಗಳಿಗೆ ತಮ್ಮ ಮಕ್ಕಳಂತೆ ಪ್ರೀತಿ ತೋರಿಸಿ, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 625/625 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗುವಲ್ಲಿ ಎಲ್ಲಾ ಶಿಕ್ಷಕರಿಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು ನೀವು. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿ ರಾಜ್ಯ ರಾಷ್ಟ್ರಮಟ್ಟಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು

ಗುರುವಂದನ ಸನ್ಮಾನ ಸ್ವೀಕರಿಸಿದ ಶ್ರೀಮತಿ ವಿದ್ಯಾರತ್ನ ಎಚ್. ಅವರಿಗೆ ಅಭಿವಂದನೆಗಳು. Read More »

ಕಡಬ:ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ಕಾಣೆ: ಠಾಣೆಯಲ್ಲಿ ದೂರು ದಾಖಲು.

ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ.ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು.ಇವರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ರವರಿಗೆ ರಾತ್ರಿ 9 ಗಂಟೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿರುವುದಿಲ್ಲ, ಸಂಜೆ ಆತ ಹಣ ಬೇಕೆಂದು ಕೇಳಿದಾಗ ನಾನು ಆತನಿಗೆ

ಕಡಬ:ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ಕಾಣೆ: ಠಾಣೆಯಲ್ಲಿ ದೂರು ದಾಖಲು. Read More »

ಸುಬ್ರಹ್ಮಣ್ಯ ಗಣೇಶೋತ್ಸವ ಬಹುಮಾನ ವಿತರಣೆ.

ಸಾರ್ವಜನಿಕ ಶ್ರೀ ಗಣೇಶೋತ್ಸವದ ಅದೃಷ್ಟ ಚೀಟಿಯಲ್ಲಿ ಪ್ರಥಮ ಬಹುಮಾನ ಪಡೆದ ನಾಗೇಶ್ ಎ. ವಿ. ಅವರಿಗೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷ ದಿನೇಶ್ ಸಂಪ್ಯಾಡಿ, ಪ್ರಮುಖರಾದ ಕೆ.ಯಜ್ಞೇಶ್ ಆಚಾರ್, ಎ. ವೆಂಕಟ್ರಾಜ್, ಹರೀಶ್ ಇಂಜಾಡಿ, ಚಿದಾನಂದ ಕಂದಡ್ಕ, ಶೇಖರ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ; ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ವತಿಯಿಂದ ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಗಿದ್ದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅದೃಷ್ಟ ಚೀಟಿ ಬಹುಮಾನವನ್ನು ಭಾನುವಾರ ವಿತರಿಸಲಾಯಿತು. ಪ್ರಥಮ ಬಹುಮಾನ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಗಣೇಶೋತ್ಸವ ಬಹುಮಾನ ವಿತರಣೆ. Read More »

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹವ್ಯಾಸಿ ಯುವ ಬರಹಗಾರ ಉಲ್ಲಾಸ್ ಕಜೋಡಿಯವರಿಗೆ ಸಹಾಯಧನ ಹಸ್ತಾಂತರ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ವಿಕಲಚೇತನ, ಯುವ ಪತ್ರಕರ್ತ, ಹವ್ಯಾಸಿ ಬರಹಗಾರ, ಉಲ್ಲಾಸ ಕಜೋಡಿ ಅವರಿಗೆ ಸೆಂ.22 ರಂದು ಸಹಾಯಧನವನ್ನು ಅವರ ನಿವಾಸದಲ್ಲಿ ನೀಡಿ ಗೌರವಿಸಲಾಯಿತು. ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ಮನೆಗೆ ತೆರಳಿದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸದಸ್ಯರು ಇಂದು ಅವರ ಮನೆಯಲ್ಲಿ ಉಲ್ಲಾಸ ಕಜ್ಜೋಡಿ ಅವರನ್ನು ಭೇಟಿಯಾಗಿ ಅವರನ್ನು ಟ್ರಸ್ಟ್ ವತಿಯಿಂದ ಗೌರವಿಸಿ ಸಹಾಯಧನವನ್ನು ನೀಡಿದರು. ಅಸಕ್ತರಾಗಿದ್ದರು ಸುಮ್ಮಗೆ ಕುಳಿತುಕೊಳ್ಳದೆ ತನ್ನಲ್ಲಿನ ಬುದ್ದಿಮತ್ತತೆ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹವ್ಯಾಸಿ ಯುವ ಬರಹಗಾರ ಉಲ್ಲಾಸ್ ಕಜೋಡಿಯವರಿಗೆ ಸಹಾಯಧನ ಹಸ್ತಾಂತರ. Read More »

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ

ಸುಬ್ರಹ್ಮಣ್ಯ; (ಸೆಂ.20)ನೊಂದ- ಬೆಂದ ಜೀವಗಳ ಬಾಳಲ್ಲಿ ರವಿ ಕಕ್ಕೆಪದವುರವರಿಂದ ಆನಂದ; ಸೀತಾರಾಮ ಗೌಡ ಹೊಸೋಳಿಕೆ ಹೇಳಿಕೆ ಸವಾಲು ಎದುರಿಸಿದ ದಿಟ್ಟ ಪ್ರತಿಭೆ ಭೀಮಗುಳಿ; ಸೀತಾರಾಮ ಗೌಡ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಸೇವಾ ಚಟುವಟಿಕೆಗಳಿಗೆ ಸ್ಪೂರ್ತಿ ಪ್ರೇರಣೆ ನೀಡುವವರಾಗಿದ್ದರು; ರವಿ ಕಕ್ಕೆಪದವು ಸುಬ್ರಹ್ಮಣ್ಯ; ನೊಂದ ಜೀವಕ್ಕೆ ಬೆಂದ ಬಾಳಿಗೆ ಆನಂದದ ಕಾರುಣ್ಯವನ್ನು ಸಮಾಜ ಸೇವಕ ರವಿ ಕಕ್ಕೆಪದವು ಕರುಣಿಸುತ್ತಿದ್ದಾರೆ. ಸಮಾಜ ಸೇವೆಯಲ್ಲೆ ದೇವರನ್ನು ಕಾಣುವ ರವಿ ಕಕ್ಕೆಪದವು ಅಸಹಾಯಕರ ಪಾಲಿನ‌ ಆಪ್ತ ರಕ್ಷಕ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ Read More »

https://mostbetcasinoz.com, https://mostbet-azerbaijan2.com, https://vulkanvegaskasino.com, https://mostbetaz777.com, https://kingdom-con.com, https://mostbet-ozbekistonda.com, https://mostbet-royxatga-olish24.com, https://1win-az-777.com, https://pinup-azerbaycanda24.com, https://mostbet-az-24.com, https://mostbet-az.xyz, https://mostbet-azerbaycanda24.com, https://1winaz777.com, https://mostbetuzonline.com, https://1xbet-az-casino.com, https://mostbet-azerbaycanda.com, https://1win-azerbaijan2.com, https://mostbet-kirish777.com, https://1win-az24.com, https://mostbet-uz-24.com, https://1winaz888.com, https://mostbetsitez.com, https://1x-bet-top.com, https://vulkan-vegas-bonus.com, https://mostbettopz.com, https://1win-azerbaijan24.com, https://1xbet-az24.com, https://1xbetsitez.com, https://mostbetuzbekiston.com, https://1xbetaz777.com, https://mostbet-oynash24.com, https://vulkanvegasde2.com, https://mostbetsportuz.com, https://1xbetaz888.com, https://vulkan-vegas-erfahrung.com, https://mostbetuztop.com, https://1xbet-azerbaijan2.com, https://pinup-azerbaijan2.com, https://1xbet-az-casino2.com, https://1xbet-azerbaycanda24.com, https://1xbetaz2.com, https://mostbet-qeydiyyat24.com, https://1win-qeydiyyat24.com, https://1xbet-azerbaycanda.com, https://vulkanvegas-bonus.com, https://pinup-bet-aze1.com, https://pinup-az24.com, https://pinup-bet-aze.com, https://mostbet-az24.com, https://mostbet-uzbekistons.com, https://mostbet-azer.xyz, https://most-bet-top.com, https://1xbetkz2.com, https://vulkan-vegas-888.com, https://mostbetaz2.com, https://vulkan-vegas-24.com, https://pinup-qeydiyyat24.com, https://vulkan-vegas-kasino.com, https://vulkan-vegas-casino2.com, https://vulkan-vegas-spielen.com, https://1xbetcasinoz.com, https://mostbet-azerbaycan-24.com, https://mostbet-azerbaijan.xyz, https://1xbetaz3.com, https://1win-azerbaycanda24.com