News Updates

ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಅರ್ಜುನ್ ಟ್ರೋಫಿ ಕಬ್ಬಡಿ ಪ್ರಯುಕ್ತ *ಲಕ್ಕಿ ಡಿಪ್ ( ಡ್ರಾ ) ಫಲಿತಾಂಶ*

ರವಿ ಕಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಅರ್ಜುನ್ ಟ್ರೋಫಿ ಕಬ್ಬಡಿ ಪ್ರಯುಕ್ತ *ಲಕ್ಕಿ ಡಿಪ್ ( ಡ್ರಾ ) ಫಲಿತಾಂಶ* *ಪ್ರಥಮ ಬಹುಮಾನ ——– 4999 *ದ್ವಿತೀಯ ಬಹುಮಾನ ——- 0072 *ತೃತಿಯ ಬಹುಮಾನ ——— 3210 *ಮತ್ತು 10—— ಆಕರ್ಷಿಕ ಬಹುಮಾನಗಳು 3370. 0159. 3352. 4977. 0186. 5096. 4516. 0504. 3722. 0362.

ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಅರ್ಜುನ್ ಟ್ರೋಫಿ ಕಬ್ಬಡಿ ಪ್ರಯುಕ್ತ *ಲಕ್ಕಿ ಡಿಪ್ ( ಡ್ರಾ ) ಫಲಿತಾಂಶ* Read More »

ಸುಬ್ರಹ್ಮಣ್ಯ; ಡಿ.24 ರಂದು ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ.

ನಾಳೆಯ ದಿನ ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ.ನಾಳೆ ರಾತ್ರಿ 8ಗಂಟೆಗೆ ಸರಿಯಾಗಿ ನೀರು ಬಂಡಿ ಉತ್ಸವ ನಡೆದ ನಂತರ ದೈವಗಳ ನೆಮೋತ್ಸವ ನಡೆಯಲಿದೆ ವರ್ಷದಲ್ಲಿ ಒಮ್ಮೆ ಮಾತ್ರ ನೀರು ಬಂಡಿ ಉತ್ಸವ ನಡೆಯುತ್ತದೆ.

ಸುಬ್ರಹ್ಮಣ್ಯ; ಡಿ.24 ರಂದು ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ. Read More »

ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಬ್ರಹ್ಮಣ್ಯ (ಡಿ.23): 15ನೇ ವರ್ಷದ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ಸುಬ್ರಮಣ್ಯದ ಕಾಶಿಕಟ್ಟೆ ಶ್ರೀ ಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪದ್ಮನಾಭ ಸ್ವಾಮಿ, ಉಮೇಶ್ ಕೆ.ಎನ್, ಕೋಶಾಧಿಕಾರಿಯದ ಜಯಪ್ರಕಾಶ್ ಆರ್, ಸಂಚಾಲಕರದ ದೀಪಕ್ ನಂಬಿಯಾರ್, ಶ್ರೀ ದಾಮೋದರ ಗುರುಸ್ವಾಮಿ, ಶ್ರೀ ರವಿಕಕ್ಕೆ ಪದವು, ದಿನೇಶ್ ಹಾಗೂ ಮತ್ತಿತರು ಪಾಲ್ಗೊಂಡಿದ್ದರು. ದಿನಾಂಕ 27.12.2023ನೇ ಬುಧವಾರದಂದು ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಉಮೇಶ್ ಗುರುಸ್ವಾಮಿಯವರ ನೇತೃತ್ವದಲ್ಲಿ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶ್ರೀ ಅಯ್ಯಪ್ಪ

ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕೌಶಿಕ್ ರವರ ತಂಡ ತೃತೀಯ ಸ್ಥಾನ

ಸುಬ್ರಹ್ಮಣ್ಯದ ಡಾ. ರವಿಕಕ್ಕೆ ಪದವು ಮತ್ತು ಗೀತಾ ರವಿಕಕ್ಕೆಪದವು ಅವರ ಪುತ್ರನಾದ ಕೌಶಿಕ್ ಸುಬ್ರಹ್ಮಣ್ಯ ಅವರು ರಾಷ್ಟ್ರೀಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರೌಢ ಶಿಕ್ಷಣವನ್ನು ಮುಗಿಸಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಕಾಲೇಜಿನ ಕೌಶಿಕ್ ರವರ ತಂಡ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ರಾಜಸ್ಥಾನದ ಜೋದ್ ಪುರದಲ್ಲಿ ಅ.25ರಿಂದ ಅ.28ವರೆಗೆ ನಡೆದ ರಾಷ್ಟ್ರೀಯ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ

ರಾಷ್ಟ್ರೀಯ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕೌಶಿಕ್ ರವರ ತಂಡ ತೃತೀಯ ಸ್ಥಾನ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯ ಬದಲಾವಣೆ.

ಸುಬ್ರಹ್ಮಣ್ಯ : ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಕಟ್ಟಿದ ದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ವರ್ಷದ ದ್ವಿತೀಯ ಹಾಗೂ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28ರಂದು ಸಂಭವಿಸಲಿದೆ. ಅಕ್ಟೋಬರ್ 28ರ ರಾತ್ರಿ ಆರಂಭವಾಗಿ, ಅಕ್ಟೋಬರ್ 29ರ ಮಧ್ಯರಾತ್ರಿ 2:24ಕ್ಕೆ ಮುಕ್ತಾಯವಾಗಲಿರುವ ಈ ಭಾಗಶಃ ಚಂದ್ರ ಗ್ರಹಣ ಭಾರತದಲ್ಲೂ ಗೋಚರಿಸುತ್ತದೆ. ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6:30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ. ರಾತ್ರಿ ಭೋಜನ ಇರುವುದಿಲ್ಲ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯ ಬದಲಾವಣೆ. Read More »

ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ.

ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವೀಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು,ʼʼ ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿ ನಂಬಬೇಡಿʼʼ ಎಂದಿದ್ದಾರೆ.ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು.

ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ. Read More »

ಗುರುವಂದನ ಸನ್ಮಾನ ಸ್ವೀಕರಿಸಿದ ಶ್ರೀಮತಿ ವಿದ್ಯಾರತ್ನ ಎಚ್. ಅವರಿಗೆ ಅಭಿವಂದನೆಗಳು.

ಸುಬ್ರಹ್ಮಣ್ಯ ಸೆಂ.30; ಕುಮಾರಸ್ವಾಮಿ ವಿದ್ಯಾಲಯ .ಶ್ರೀಮತಿ ವಿದ್ಯಾರತ್ನ .ಎಚ್. ಮುಖ್ಯೋಪಾಧ್ಯಾಯರು,M.S.C.,B.Ed. ಇವರು ಸುಮಾರು 25 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ಎಲ್ಲಾ ವಿಧ್ಯಾರ್ಥಿಗಳಿಗೆ ತಮ್ಮ ಮಕ್ಕಳಂತೆ ಪ್ರೀತಿ ತೋರಿಸಿ, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 625/625 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗುವಲ್ಲಿ ಎಲ್ಲಾ ಶಿಕ್ಷಕರಿಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು ನೀವು. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿ ರಾಜ್ಯ ರಾಷ್ಟ್ರಮಟ್ಟಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು

ಗುರುವಂದನ ಸನ್ಮಾನ ಸ್ವೀಕರಿಸಿದ ಶ್ರೀಮತಿ ವಿದ್ಯಾರತ್ನ ಎಚ್. ಅವರಿಗೆ ಅಭಿವಂದನೆಗಳು. Read More »

ಕಡಬ:ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ಕಾಣೆ: ಠಾಣೆಯಲ್ಲಿ ದೂರು ದಾಖಲು.

ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ.ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು.ಇವರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ರವರಿಗೆ ರಾತ್ರಿ 9 ಗಂಟೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿರುವುದಿಲ್ಲ, ಸಂಜೆ ಆತ ಹಣ ಬೇಕೆಂದು ಕೇಳಿದಾಗ ನಾನು ಆತನಿಗೆ

ಕಡಬ:ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ಕಾಣೆ: ಠಾಣೆಯಲ್ಲಿ ದೂರು ದಾಖಲು. Read More »

ಅಪಘಾತದಲ್ಲಿ ಗಾಯಗೊಂಡ ಹೋರಿ*ಪಶು ಚಿಕಿತ್ಸಾಲಯಕ್ಕೆ ಸಾಗಿಸುವ ವೇಳೆ ಗಾಯಗೊಂಡ ಹೋರಿಯು ಕೊನೆ ಉಸಿರೆಳೆದಿದೆ.

ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಆಸು ಪಾಸಿನಲ್ಲಿ ತಿರುಗಾಡುತ್ತಿರುವ ಹೋರಿ ಇದು ಇದುವರೆಗೂ ಯಾರಿಗೂ ಕೂಡ ತೊಂದರೆ ಮಾಡಿಲ್ಲ ಹಾಗೂ ದೇವಸ್ಥಾನಕ್ಕೆ ಬಂದಂತ ಭಕ್ತರಿಗೋ ಕೂಡ ತೊಂದರೆ ಕೊಟ್ಟಿಲ್ಲ ಇನ್ನು ರಸ್ತೆಗಳಲ್ಲಿ ಯಾವ ವಾಹನಗಳು ಕೂಡ ಬಂದರು ಸೈಡ್ ನಿಲ್ಲುತ್ತಿತ್ತು ಆದರೆ ಇಂದು ತೊಂದರೆ ಕೊಡುತ್ತಿರುತ್ತಿಲ್ಲ ಯಾವ ವಾಹನಗಳಿಗೂ ಕೂಡ ಇದುವರೆಗೂ ಅಡ್ಡ ಬಂದಿಲ್ಲ ಆದರೆ ಇಂದು ಮಧ್ಯಾಹ್ನ ದ ಹೊತ್ತಿಗೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಪ್ಯಾಸೆಂಜರ್ ಸರ್ವಿಸ್ ಮಹೇಂದ್ರ ಬೊಲೆರೋ ವಾಹನ ತೀರ ಅಜಾಗರುಕತೆಯಿಂದ ಚಲಿಸಿಕೊಂಡು ಭಾರತ್ ಪೆಟ್ರೋಲ್

ಅಪಘಾತದಲ್ಲಿ ಗಾಯಗೊಂಡ ಹೋರಿ*ಪಶು ಚಿಕಿತ್ಸಾಲಯಕ್ಕೆ ಸಾಗಿಸುವ ವೇಳೆ ಗಾಯಗೊಂಡ ಹೋರಿಯು ಕೊನೆ ಉಸಿರೆಳೆದಿದೆ. Read More »

ಧರ್ಮಪಾಲನ ರಕ್ಷಣೆಗೆ ಮುಂದಾದ ಧರ್ಮ ಪಾಲಕ ರವಿ ಕಕ್ಕೆ ಪದವು

ಕುಕ್ಕೆ ಸುಬ್ರಮಣ್ಯ ನಿವಾಸಿಯಾದ ಧರ್ಮ ಪಾಲ ಇವರ ಅಪ್ಪಅಮ್ಮ ಹಾಗೂ ತಮ್ಮ ಒಂದೇ ವರ್ಷದಲ್ಲಿ ತೀರಿಕೊಂಡಿದ್ದರು ಅದೇ ಬೇಸರದಿಂದ ಮನನೊಂದು ಮಲಗಿದ್ದಲ್ಲೇ ಇದ್ದ ಧರ್ಮಪಾಲ್: ಇವರನ್ನು ಅಕ್ಕಪಕ್ಕದವರೇ ನೋಡಿಕೊಳ್ಳುತ್ತಿದ್ದರು ಇಂದು ಧರ್ಮಪಾಲ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಇವರನ್ನ ರವಿ ಕಕೆ ಪದವು ಸಮಾಜ ಸೇವ ಟ್ರಸ್ಟ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರವಿಕಕ್ಕೆ ಪದವು ಅವರ ನೇತೃತ್ವದಲ್ಲಿ ಯುವ ತೇಜಸ್ ಆಂಬುಲೆನ್ಸ್ ಮುಖಾಂತರ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು ಇದರ ಕುರಿತು ರವಿ ಕಕ್ಕೆ ಪದವು

ಧರ್ಮಪಾಲನ ರಕ್ಷಣೆಗೆ ಮುಂದಾದ ಧರ್ಮ ಪಾಲಕ ರವಿ ಕಕ್ಕೆ ಪದವು Read More »

https://mostbetcasinoz.com, https://mostbet-azerbaijan2.com, https://vulkanvegaskasino.com, https://mostbetaz777.com, https://kingdom-con.com, https://mostbet-ozbekistonda.com, https://mostbet-royxatga-olish24.com, https://1win-az-777.com, https://pinup-azerbaycanda24.com, https://mostbet-az-24.com, https://mostbet-az.xyz, https://mostbet-azerbaycanda24.com, https://1winaz777.com, https://mostbetuzonline.com, https://1xbet-az-casino.com, https://mostbet-azerbaycanda.com, https://1win-azerbaijan2.com, https://mostbet-kirish777.com, https://1win-az24.com, https://mostbet-uz-24.com, https://1winaz888.com, https://mostbetsitez.com, https://1x-bet-top.com, https://vulkan-vegas-bonus.com, https://mostbettopz.com, https://1win-azerbaijan24.com, https://1xbet-az24.com, https://1xbetsitez.com, https://mostbetuzbekiston.com, https://1xbetaz777.com, https://mostbet-oynash24.com, https://vulkanvegasde2.com, https://mostbetsportuz.com, https://1xbetaz888.com, https://vulkan-vegas-erfahrung.com, https://mostbetuztop.com, https://1xbet-azerbaijan2.com, https://pinup-azerbaijan2.com, https://1xbet-az-casino2.com, https://1xbet-azerbaycanda24.com, https://1xbetaz2.com, https://mostbet-qeydiyyat24.com, https://1win-qeydiyyat24.com, https://1xbet-azerbaycanda.com, https://vulkanvegas-bonus.com, https://pinup-bet-aze1.com, https://pinup-az24.com, https://pinup-bet-aze.com, https://mostbet-az24.com, https://mostbet-uzbekistons.com, https://mostbet-azer.xyz, https://most-bet-top.com, https://1xbetkz2.com, https://vulkan-vegas-888.com, https://mostbetaz2.com, https://vulkan-vegas-24.com, https://pinup-qeydiyyat24.com, https://vulkan-vegas-kasino.com, https://vulkan-vegas-casino2.com, https://vulkan-vegas-spielen.com, https://1xbetcasinoz.com, https://mostbet-azerbaycan-24.com, https://mostbet-azerbaijan.xyz, https://1xbetaz3.com, https://1win-azerbaycanda24.com