Trust News

ವನಜ ಎಂಬ 48 ವಯಸ್ಸಿನ ಮಹಿಳೆ ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನಲ್ಲಿ ಸಿಕ್ಕಿರುತ್ತಾರೆ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡು ದಿನಗಳಿಂದ ವನಜ ಎಂಬ 48 ವಯಸ್ಸಿನ ಮಹಿಳೆ ಅಲ್ಲಿ ಇಲ್ಲಿ ಸುತ್ತಾಡುತ್ತಾ ಕುಮಾರಧಾರ ಹತ್ತಿರ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು ತಕ್ಷಣವೇ ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು […]

ವನಜ ಎಂಬ 48 ವಯಸ್ಸಿನ ಮಹಿಳೆ ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನಲ್ಲಿ ಸಿಕ್ಕಿರುತ್ತಾರೆ Read More »

ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನ ಮತ್ತು ಹೊಳೆಬದಿ ಸ್ವಚ್ಛತೆ

ಕುಕ್ಕೆ ಸುಬ್ರಹ್ಮಣ್ಯದ ಅಗ್ರಹಾರ ಸೋಮನಾಥೇಶ್ವರ ದೇವಾಲಯದ ಸುತ್ತಮುತ್ತಲಿನ ಪರಿಸರವನ್ನು ಮತ್ತು ಹೊಳೆ ಬದಿಯ ಪರಿಸರವನ್ನು ಸೆಪ್ಟೆಂಬರ್ 1ನೇ ತಾರೀಕು ರಂದು ಸ್ವಚ್ಛಗೊಳಿಸಲಾಯಿತು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ,ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಸೀನಿಯರ್ ಚೇಂಬರ್ಸ್ ವತಿಯಿಂದ ಕಾರ್ಯಕ್ರಮ ನಡೆಸಲಾಯಿತು. ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನ ಮತ್ತು ಹೊಳೆಬದಿ ಸ್ವಚ್ಛತೆ Read More »

ಕುಕ್ಕೆ ಸುಬ್ರಮಣ್ಯ ಸ್ವಚ್ಛತಾ ಕಾರ್ಯದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ತಂಡ.

ಕುಕ್ಕೆ ಸುಬ್ರಮಣ್ಯ ಮಾ.24: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಏರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರೋದು ಸಾಮಾನ್ಯ. ಅಂತೆ ಇದೀಗ ನಿರಂತರವಾಗಿ ಪುಣ್ಯಕ್ಷೇತ್ರಕ್ಕೆ

ಕುಕ್ಕೆ ಸುಬ್ರಮಣ್ಯ ಸ್ವಚ್ಛತಾ ಕಾರ್ಯದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ತಂಡ. Read More »

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಉಪಮುಖ್ಯ ಮಂತ್ರಿಗಳಿಗೆ ಮಾನವಿ.

ಮನವಿಗೆ ತುರ್ತಾಗಿ ಸ್ಪಂದಿಸುವ ಭರವಸೆ ನೀಡಿದ ಉಪಮುಖ್ಯಮಂತ್ರಿ. ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ ಅವರು ಶೀಘ್ರವಾಗಿ ತುರ್ತುಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರಾಜ್ಯದ ನಂಬರ್ ವನ್

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಉಪಮುಖ್ಯ ಮಂತ್ರಿಗಳಿಗೆ ಮಾನವಿ. Read More »

ಅನ್ನದಾನಕ್ಕಾಗಿ ಅಕ್ಕಿಯನ್ನು ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಹಸ್ತಾಂತರ.

ಕುಕ್ಕೆ ಸುಬ್ರಮಣ್ಯ ಮಾ.19: ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನ ಚಂದಾಪುರದಲ್ಲಿ YMRS ಟ್ರಾನ್ಸ್ಪೋರ್ಟ್ ಉದ್ಯಮವನ್ನು ನಡೆಸುತ್ತಿರುವ ರಾಜು ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಸಲ್ಲಿಸಿ ಇಲ್ಲಿನ ಅನ್ನದಾನಕ್ಕಾಗಿ ಸುಮಾರು ಎಂಟು ಕ್ವಿಂಟಾಲು ಊಟದ ಅಕ್ಕಿಯನ್ನು ಸುಬ್ರಹ್ಮಣ್ಯ ದೇವಾಲಯಕ್ಕೆ ಹಸ್ತಾಂತರಿಸಿರುತ್ತಾರೆ. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಅಧಿಕಾರಿ ನಿಂಗಯ್ಯ ಮತ್ತು ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಾಜುರೆ ಮತ್ತು ಸ್ಥಳೀಯ ಮುಖಂಡರಾದ ರವಿಕಕ್ಕೆ ಪದವು ಮತ್ತು ಗೋಪಾಲ್ ಎಣ್ಣೆ ಮಜಲು ಮತ್ತು ದಾನಿಗಳ ಮಿತ್ರರಾದ ಶಿವಪ್ರಸಾದ್ ಹೊದ್ದಟ್ಟಿ

ಅನ್ನದಾನಕ್ಕಾಗಿ ಅಕ್ಕಿಯನ್ನು ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಹಸ್ತಾಂತರ. Read More »

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರ ಭೇಟಿ.

ಕುಕ್ಕೆ ಸುಬ್ರಮಣ್ಯ ಮಾ.19: ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವದ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ರವಿ

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರ ಭೇಟಿ. Read More »

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ.

ಕುಕ್ಕೆ ಸುಬ್ರಮಣ್ಯ ಮಾ.16: ಸುಬ್ರಮಣ್ಯ ರೋಟರಿ ಕ್ಲಬ್ ಗೆ ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವರವರು ಶನಿವಾರ ಅಧಿಕೃತ ಭೇಟಿ ನೀಡಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ದಿಂದ ಮಾಡುವ ವಿವಿಧ ಕೊಡುಗೆಗಳ ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು. ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯದ ರೋಟರಿ ಕ್ಲಬ್ ನವರು ಬರಮಾಡಿಕೊಂಡರು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ.

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ರವರ ಭೇಟಿ ಕೊಡುಗೆಗಳ ಹಸ್ತಾಂತರ. Read More »

ಸುಬ್ರಹ್ಮಣ್ಯ ಮುಖ್ಯರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ.

ಕುಕ್ಕೆ ಸುಬ್ರಮಣ್ಯ ಮಾ.17: ಕುಕ್ಕೆ ಸುಬ್ರಹ್ಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು ಪ್ಲಾಸ್ಟಿಕ್ ಬಾಟ್ಲಿಗಳು, ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಹೆಚ್ಚಾಗಿ ದೂರ ದೂರಗಳಿಂದ ಬಂದ ಭಕ್ತಾದಿಗಳೇ ಕಚ್ಚಾ ವಸ್ತುಗಳನ್ನ ಎಸೆದಿರುವುದು ಗಮನಕ್ಕೆ ಬಂದಿರುತ್ತದೆ. ಪ್ರತಿ ವಾರದ ಆದಿತ್ಯವಾರ ರವಿ ಕಕ್ಕೆ

ಸುಬ್ರಹ್ಮಣ್ಯ ಮುಖ್ಯರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ. Read More »

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ ದೇಣಿಗೆ.

ಕುಕ್ಕೆ ಸುಬ್ರಹ್ಮಣ್ಯ ಮಾ.13 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾ.3. 2024 ರಂದು ನಡೆದ ಶ್ರೀ ಭರತ್ ಕುಮಾರ್ ಕಾಗಿನಹರೆ ಹಾಗೂ ಶ್ರೀಮತಿ ಯಶ್ಮಿತಾ (ಶ್ರೀಮತಿ ಸ್ನೇಹಲತಾ ಮತ್ತು ಶ್ರೀ ಸುಬ್ರಹ್ಮಣ್ಯ ಅತ್ಯಾಡಿ ಇವರ ಸುಪುತ್ರಿ) ಇವರ ವಿವಾಹ ಸಮಾರಂಭದ ನೆನಪಿಗಾಗಿ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ 10,000 ರೂಪಾಯಿಗಳನ್ನು ಅನಾಥಾಶ್ರಮ ನಿರ್ಮಾಣ ಕಾರ್ಯಕ್ಕೆ ದೇಣಿಗೆ ರೂಪದಲ್ಲಿ ನೀಡಿರುತ್ತಾರೆ. ಇವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕೃತಜ್ಞತೆಗಳು. ಅವರಿಗೂ ಹಾಗೂ

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ ದೇಣಿಗೆ. Read More »

ಸುಬ್ರಮಣ್ಯದ ಅಜಿತೇಶ್ ಭೂ ಸೇನೆಯ ಲೆಫ್ಟಿನೆಂಟ್ ಆಗಿ ನಿಯುಕ್ತಿ.

ಕುಕ್ಕೆ ಸುಬ್ರಮಣ್ಯ ಮಾ.11: ಸುಬ್ರಹ್ಮಣ್ಯ ಭೂ ಸೇನೆಯ ಲೆಫ್ಟಿನೆಂಟ್ ಆಗಿ ಸುಬ್ರಹ್ಮಣ್ಯ ಗ್ರಾಮದ ನೂಚಿಲ ನಿವಾಸಿ ಅಜಿತೇಶ್.ಪಿ.ಎಸ್. ಪೆರ್ಮುಖ ಅವರು ನಿಯುಕ್ತಿಗೊಂಡಿದ್ದಾರೆ.ಪ್ರಾರ್ಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪಿ.ಯು.ಸಿ ಯನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬಿಎಸ್ಸಿ ಪದವಿಯನ್ನು ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದ ಬಳಿಕ ಡೆಹಾಡೂನ್ ನ ಫಾರೆಸ್ಟ್ ರಿಸರ್ಚ್ ಇನ್ಸ್ಟಿಟ್ಯೂಟ್ ನಲ್ಲಿ ದ್ವಿತೀಯ ಎಂಎಸ್ಸಿ ಪದವಿ ಕಲಿತಿದ್ದರು. ಕಳೆದ ವರ್ಷ ನಡೆದ ಭೂಸೇನೆ ನೇಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಚೆನ್ನೈ ನ ಇಂಡಿಯನ್ ಆರ್ಮಿ ಆಫೀಸರ್ಸ್

ಸುಬ್ರಮಣ್ಯದ ಅಜಿತೇಶ್ ಭೂ ಸೇನೆಯ ಲೆಫ್ಟಿನೆಂಟ್ ಆಗಿ ನಿಯುಕ್ತಿ. Read More »

https://mostbetcasinoz.com, https://mostbet-azerbaijan2.com, https://vulkanvegaskasino.com, https://mostbetaz777.com, https://kingdom-con.com, https://mostbet-ozbekistonda.com, https://mostbet-royxatga-olish24.com, https://1win-az-777.com, https://pinup-azerbaycanda24.com, https://mostbet-az-24.com, https://mostbet-az.xyz, https://mostbet-azerbaycanda24.com, https://1winaz777.com, https://mostbetuzonline.com, https://1xbet-az-casino.com, https://mostbet-azerbaycanda.com, https://1win-azerbaijan2.com, https://mostbet-kirish777.com, https://1win-az24.com, https://mostbet-uz-24.com, https://1winaz888.com, https://mostbetsitez.com, https://1x-bet-top.com, https://vulkan-vegas-bonus.com, https://mostbettopz.com, https://1win-azerbaijan24.com, https://1xbet-az24.com, https://1xbetsitez.com, https://mostbetuzbekiston.com, https://1xbetaz777.com, https://mostbet-oynash24.com, https://vulkanvegasde2.com, https://mostbetsportuz.com, https://1xbetaz888.com, https://vulkan-vegas-erfahrung.com, https://mostbetuztop.com, https://1xbet-azerbaijan2.com, https://pinup-azerbaijan2.com, https://1xbet-az-casino2.com, https://1xbet-azerbaycanda24.com, https://1xbetaz2.com, https://mostbet-qeydiyyat24.com, https://1win-qeydiyyat24.com, https://1xbet-azerbaycanda.com, https://vulkanvegas-bonus.com, https://pinup-bet-aze1.com, https://pinup-az24.com, https://pinup-bet-aze.com, https://mostbet-az24.com, https://mostbet-uzbekistons.com, https://mostbet-azer.xyz, https://most-bet-top.com, https://1xbetkz2.com, https://vulkan-vegas-888.com, https://mostbetaz2.com, https://vulkan-vegas-24.com, https://pinup-qeydiyyat24.com, https://vulkan-vegas-kasino.com, https://vulkan-vegas-casino2.com, https://vulkan-vegas-spielen.com, https://1xbetcasinoz.com, https://mostbet-azerbaycan-24.com, https://mostbet-azerbaijan.xyz, https://1xbetaz3.com, https://1win-azerbaycanda24.com