Trust News

ವಿವಾಹ ವಾರ್ಷಿಕೋತ್ಸವಕ್ಕೆ ಶುಭಾಶಯ ಕೋರಿದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ (ರಿ).

ಕುಕ್ಕೆ ಸುಬ್ರಮಣ್ಯ ಜ 27: ಸುಬ್ರಹ್ಮಣ್ಯ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾಗಿರುವಂತ ಮಣಿಕಂಠ ಅವರ ವಿವಾಹ ವಾರ್ಷಿಕೋತ್ಸವಕ್ಕೆ ಇಂದು ಡಾ. ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ಡಾ. ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು, ಉಪಾಧ್ಯಕ್ಷರಾದ ಚಂದ್ರಕಲಾ, ಕಾರ್ಯದರ್ಶಿಯಾದ ಸುರೇಶ್ ಜಾಧವ, BMS ಆಟೋ ಚಾಲಕಮಾಲಕ ಸಂಘದ ಅಧ್ಯಕ್ಷರಾಗಿರುವಂತಹ ದಿನೇಶ್ ಶಿರಡಿ, ಅಶೋಕ್ ಏನೆಕಲ್ಲು, […]

ವಿವಾಹ ವಾರ್ಷಿಕೋತ್ಸವಕ್ಕೆ ಶುಭಾಶಯ ಕೋರಿದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ (ರಿ). Read More »

ಸ್ವಚ್ಛತಾ ಕಾರ್ಯದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ.

ಸುಬ್ರಹ್ಮಣ್ಯ ಜ14: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ದಿಂದ ದೇವಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭದಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ನೀರಿನ ಕ್ಯಾನುಗಳು ಹಾಗೂ ಆಹಾರದ ಪಟ್ಟಣಗಳನ್ನು ಎಸೆದು ಪರಿಸರವನ್ನು ಮಾಲಿನ್ಯ ಮಾಡತಕ್ಕದ್ದು ಕಂಡುಬರುತಿದೆ. ಇದನ್ನು ಮನಗಂಡ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ

ಸ್ವಚ್ಛತಾ ಕಾರ್ಯದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ. Read More »

ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್

ಸುಬ್ರಹ್ಮಣ್ಯ ಜ 10. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಧಕ್ಷರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು ಅದ ರೊ. ವೆಂಕಟೇಶ್ ಎಚ್ ಎನ್ ಅವರ ಹುಟ್ಟುಹಬ್ಬಕ್ಕೆ ಇಂದು ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಯಿಂದ ಶುಭಾಶಯವನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಡಾ. ರವಿ ಕಕ್ಕೆ ಪದವು ಸಮಾಜ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ರವರು ಮಾತನಾಡಿ ವೆಂಕಟೇಶ್ ಎಚ್ಎಲ್ ಅವರು ಓರ್ವ ಪರೋಪಕಾರಿ ಯಾರೇ ಕಷ್ಟದಲ್ಲಿ ಸಿಲುಕಿದವರಿಗೆ ಕೂಡಲೇ

ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ Read More »

ಸುಬ್ರಹ್ಮಣ್ಯ ರೋಟರಿ ಕ್ಲಬ್ ವಿಶೇಷ ಸಾಪ್ತಾಹಿಕ ಸಭೆ.

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವಿಶೇಷ ಸಭೆಯು ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲ್ ಇವರ ಮನೆಯಲ್ಲಿ ದಿನಾಂಕ08/01/2024 ನಡೆಯಿತು ಸಭೆಯಲ್ಲಿ ಮುಂದಿನ 24 /25 ಸಾಲಿನ ಅಧ್ಯಕ್ಷರಾಗಿ ರೋಟೇರಿಯನ್ ಚಂದ್ರಶೇಖರ್ ನಾಯರ್ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಚಿದಾನಂದ ಕುಳ ಇವರನ್ನು ಆಯ್ಕೆ ಮಾಡಲಾಯಿತು, ಮತ್ತು ರೋಟರಿ ಕ್ಲಬ್ ನ ನಿಕಟ ಪೂರ್ವ ಕಾರ್ಯದರ್ಶಿ ಡಾ lರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ಕಬಡ್ಡಿ ಟೂರ್ನಮೆಂಟ್ ಇದಕ್ಕೆ ರೋಟರಿ ಕ್ಲಬ್

ಸುಬ್ರಹ್ಮಣ್ಯ ರೋಟರಿ ಕ್ಲಬ್ ವಿಶೇಷ ಸಾಪ್ತಾಹಿಕ ಸಭೆ. Read More »

ಕ್ಯಾನ್ಸರ್ ಅಪಾಯಕಾರಿ ರೋಗವಲ್ಲ!

ಡಾ. ನಿರ್ಲಕ್ಷ್ಯದಿಂದ ಹೊರತುಪಡಿಸಿ ಯಾರೂ ಕ್ಯಾನ್ಸರ್‌ನಿಂದ ಸಾಯಬಾರದು ಎಂದು ಗುಪ್ತಾ ಹೇಳುತ್ತಾರೆ. (1) ಸಕ್ಕರೆ ಸೇವನೆಯನ್ನು ನಿಲ್ಲಿಸುವುದು ಮೊದಲ ಹಂತವಾಗಿದೆ. ನಿಮ್ಮ ದೇಹದಲ್ಲಿ ಸಕ್ಕರೆ ಇಲ್ಲದಿದ್ದರೆ, ಕ್ಯಾನ್ಸರ್ ಕೋಶಗಳು ಸ್ವಾಭಾವಿಕವಾಗಿ ಸಾಯುತ್ತವೆ.(2). ಎರಡನೇ ಹಂತವೆಂದರೆ ಒಂದು ಕಪ್ ಬೆಚ್ಚಗಿನ ನೀರಿಗೆ ನಿಂಬೆ ರಸವನ್ನು ಸೇರಿಸಿ ಮತ್ತು 1-3 ತಿಂಗಳ ಕಾಲ ಊಟಕ್ಕೆ ಮೊದಲು ಬೆಳಿಗ್ಗೆ ಕುಡಿಯುವುದು ಮತ್ತು ಕ್ಯಾನ್ಸರ್ ದೂರವಾಗುತ್ತದೆ. ಮೇರಿಲ್ಯಾಂಡ್ ಮೆಡಿಕಲ್ ರಿಸರ್ಚ್ ಪ್ರಕಾರ, ಕಿಮೊಥೆರಪಿಗಿಂತ ಬೆಚ್ಚಗಿನ ನಿಂಬೆ ನೀರು 1000 ಪಟ್ಟು ಉತ್ತಮ, ಬಲವಾದ

ಕ್ಯಾನ್ಸರ್ ಅಪಾಯಕಾರಿ ರೋಗವಲ್ಲ! Read More »

ಕ್ಯಾನ್ಸರ್ ಪೀಡಿತ ರೋಗಿಗೆ ಸಹಾಯದ ನಿರೀಕ್ಷೆ

ಸುಬ್ರಹ್ಮಣ್ಯ ಜ 8: ಎಂ. ಪಿ. ರೋಹಿತ್ ಮಲ್ಲಾರಮನೆ, ಯೇನೆಕಲ್ಲು. ಇವರ ತಂದೆ ಪದ್ಮನಾಭ ಕೆ.ಮಲ್ಲಾರ ಮನೆ,ಯೇನೆಕಲ್ಲು, ಕಡಬ ತಾ.ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಹಣ ಖರ್ಚು ಆಗುತ್ತಿದ್ದು ಹಣಕಾಸಿನ ಅವಶ್ಯಕತೆ ತುಂಬಾ ಇರುವುದರಿಂದ ದಾನಿಗಳಿಂದ ಧನ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಎಲ್ಲಾ ಸಾರ್ವಜನಿಕರು ಹಾಗೂ ಬಂಧು ಮಿತ್ರರು ಸಹಾಯ ಮಾಡಬೇಕಾಗಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಕಡೆಯಿಂದ ವಿನಂತಿಸಿಕೊಳ್ಳುತ್ತೇವೆ. ಧನ ಸಹಾಯ ಮಾಡಬಯಸುವ

ಕ್ಯಾನ್ಸರ್ ಪೀಡಿತ ರೋಗಿಗೆ ಸಹಾಯದ ನಿರೀಕ್ಷೆ Read More »

ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್.

ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು. ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ನೀರಿನ ಕ್ಯಾನ್ ಗಳು, ಆಹಾರ ಪಟ್ಟಣಗಳನ್ನು ಎಸೆದು ಇಡೀ ಪರಿಸರವನ್ನು ಮಾಲಿನ್ಯ ಮಾಡತಕ್ಕದ್ದು ಕಂಡುಬರುತ್ತಿದೆ. ಇದನ್ನು

ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್. Read More »

ಕುಕ್ಕೆಯಲ್ಲಿ ಆನೆ ಮಾವುತ ಶ್ರೀನಿವಾಸ ಗೌಡರಿಗೆ ಹೃದಯಸ್ಪರ್ಶಿ ಸನ್ಮಾನ.

ಸುಬ್ರಹ್ಮಣ್ಯ ಜ 2. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆಮಾವುತ ಶ್ರೀನಿವಾಸ ಗೌಡರಿಗೆ ಡಾ. ರವಿ ಕಕ್ಕೆ ಪದ ವು ಸಮಾಜ ಸೇವಾ ಟ್ರಸ್ಟ್ ಹಾಗೂ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿಯ ವತಿಯಿಂದ ಜಂಟಿಯಾಗಿ ಸನ್ಮಾನವನ್ನು ಏರ್ಪಡಿಸಲಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ 15 ವರ್ಷಗಳಿಂದ ಯಶಸ್ವಿನಿ ಆನೆಯ ಪ್ರೀತಿಯ ಮಾವುತನಾಗಿ,ಪ್ರಾಮಾಣಿಕನಾಗಿ, ಭಕ್ತರ ಪ್ರೀತಿಯ ಆಧಾರಗಳಿಗೆ ಪಾತ್ರರಾಗಿ ಸೇವೆ ಸಲ್ಲಿಸಿ ದೇವಾಳದಿಂದ ನಿವೃತ್ತಿರಾದ ಶ್ರೀನಿವಾಸರವರನ್ನು ರವಿಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ

ಕುಕ್ಕೆಯಲ್ಲಿ ಆನೆ ಮಾವುತ ಶ್ರೀನಿವಾಸ ಗೌಡರಿಗೆ ಹೃದಯಸ್ಪರ್ಶಿ ಸನ್ಮಾನ. Read More »

ಕುಕ್ಕೆ ಆದಿ ಸುಬ್ರಹ್ಮಣ್ಯ ಬಳಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ.

ಸುಬ್ರಮಣ್ಯ, ಡಿ .31: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವದ ನಂತರ ಅಲ್ಲಲ್ಲಿ ಶೇಖರಣೆಗೊಂಡ ಕಸದ ರಾಶಿ ಹಾಗೂ ಬಿದ್ದ ಕಸ ಕಡ್ಡಿಗಳನ್ನು ರವಿ ಕಕ್ಕೆ ಪದ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಈ ದಿನ ರವಿವಾರ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಇಡೀ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.ಜಾತ್ರೋತ್ಸವದಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಎಲ್ಲಿಂದರಲ್ಲಿ ಕಸವನ್ನು ಹಾಕಿದ್ದರು. ಇಡೀ ಪರಿಸರ ಕಸದಿಂದ ತುಂಬಿಹೋಗಿತ್ತು. ಅದಲ್ಲದೆ ಅಲ್ಲಲ್ಲಿ ಪ್ಲಾಸ್ಟಿಕ್ ಬಾಟ್ಲಿಗಳು,ಚೀಲಗಳು, ತೊಟ್ಟಿಗಳು ಹಾಗೂ ಆಹಾರದ ಮೂಟೆಗಳು ಚದುರಿದ್ದು ಕೆಲವು ಕಡೆಗಳಲ್ಲಿ ಗಬ್ಬು

ಕುಕ್ಕೆ ಆದಿ ಸುಬ್ರಹ್ಮಣ್ಯ ಬಳಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ. Read More »

ಚನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ.

ಸುಬ್ರಹ್ಮಣ್ಯ, ಡಿ.30: ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಆಟೋ ಚಾಲಕ ಮಾಲಕರಾದ ಚೆನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಡೆಯಿತು. ಟ್ರಸ್ಟಿನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅವರು ದೀಪ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೃತರ ಬಗ್ಗೆ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡುತ್ತಾ “ದಿವಂಗತ ಚನ್ನಕೇಶವರವರು ಸುಮಾರು 40 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ಆಟೋ ಚಾಲಕರಾಗಿ ಉತ್ತಮ ಸೇವೆಯನ್ನು ಸಲ್ಲಿಸಿದವರು

ಚನ್ನಕೇಶವ ನಡುತೋಟ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ. Read More »