ಸುಬ್ರಹ್ಮಣ್ಯ; ಡಿ.24 ರಂದು ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ.

ನಾಳೆಯ ದಿನ ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ.ನಾಳೆ ರಾತ್ರಿ 8ಗಂಟೆಗೆ ಸರಿಯಾಗಿ ನೀರು ಬಂಡಿ ಉತ್ಸವ ನಡೆದ ನಂತರ ದೈವಗಳ ನೆಮೋತ್ಸವ ನಡೆಯಲಿದೆ ವರ್ಷದಲ್ಲಿ ಒಮ್ಮೆ ಮಾತ್ರ ನೀರು ಬಂಡಿ ಉತ್ಸವ ನಡೆಯುತ್ತದೆ.

Leave a Comment

Your email address will not be published. Required fields are marked *