ವನಜ ಎಂಬ 48 ವಯಸ್ಸಿನ ಮಹಿಳೆ ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನಲ್ಲಿ ಸಿಕ್ಕಿರುತ್ತಾರೆ

ಕುಕ್ಕೆ ಸುಬ್ರಮಣ್ಯದಲ್ಲಿ ಎರಡು ದಿನಗಳಿಂದ ವನಜ ಎಂಬ 48 ವಯಸ್ಸಿನ ಮಹಿಳೆ ಅಲ್ಲಿ ಇಲ್ಲಿ ಸುತ್ತಾಡುತ್ತಾ ಕುಮಾರಧಾರ ಹತ್ತಿರ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸುವ ವೇಳೆ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಮಾಜ ಸೇವಾ ಟ್ರಸ್ಟ್ ನ ಕೋಶಾಧಿಕಾರಿಯಾದ ಮಣಿಕಂಠನವರು ಇದನ್ನು ಗಮನಿಸಿ ತತಕ್ಷಣವೇ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷರಾದ ರವಿ ಕಕ್ಕೆ ಪದವು ರವರಿಗೆ ಮಾಹಿತಿ ನೀಡಿದರು ತಕ್ಷಣವೇ ಬಂದು ಆ ಮಹಿಳೆಯನ್ನು ವಿಚಾರಿಸಿದಾಗ ಆ ಮಹಿಳೆ ಮನನೊಂದು ನಾನು […]

ವನಜ ಎಂಬ 48 ವಯಸ್ಸಿನ ಮಹಿಳೆ ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನಲ್ಲಿ ಸಿಕ್ಕಿರುತ್ತಾರೆ Read More »

ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನ ಮತ್ತು ಹೊಳೆಬದಿ ಸ್ವಚ್ಛತೆ

ಕುಕ್ಕೆ ಸುಬ್ರಹ್ಮಣ್ಯದ ಅಗ್ರಹಾರ ಸೋಮನಾಥೇಶ್ವರ ದೇವಾಲಯದ ಸುತ್ತಮುತ್ತಲಿನ ಪರಿಸರವನ್ನು ಮತ್ತು ಹೊಳೆ ಬದಿಯ ಪರಿಸರವನ್ನು ಸೆಪ್ಟೆಂಬರ್ 1ನೇ ತಾರೀಕು ರಂದು ಸ್ವಚ್ಛಗೊಳಿಸಲಾಯಿತು. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ,ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಸೀನಿಯರ್ ಚೇಂಬರ್ಸ್ ವತಿಯಿಂದ ಕಾರ್ಯಕ್ರಮ ನಡೆಸಲಾಯಿತು. ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನ ಮತ್ತು ಹೊಳೆಬದಿ ಸ್ವಚ್ಛತೆ Read More »

ಲಕ್ಷದ ಮೇಲೆ ಬೆಳೆಬಾಳುವ ಐಫೋನ್ ದಾರಿಯಲ್ಲಿ ಸಿಕ್ಕಿದ್ದು ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಮಣಿಕಂಠ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ -ಮಾಲಕ ಮತ್ತು ಬಿಎಮ್ಎಸ್ ಆಟೋ ಚಾಲಕ ಮಾಲಕ ಸಂಘದ ಸದಸ್ಯ ,ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಕೋಶ ಅಧಿಕಾರಿ, ರಾ ನ್ಯೂಸ್ ರಿಪೋರ್ಟರ್ ಮಣಿಕಂಠ ಕುಕ್ಕೆ ಸುಬ್ರಹ್ಮಣ್ಯ ಪ್ರಸಿದ್ಧ ವಾಸ್ತುಶಿಲ್ಪ ಮಹೇಶ್ ಭಟ್ ಮುನಿಯಂಗಳರವರೊಂದಿಗೆ ಕುಂದಾಪುರ ಕೊಲ್ಲೂರು ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಸುಂಕದಕಟ್ಟೆ ನಡು ರಸ್ತೆ ಲ್ಲಿ ಬಿದ್ದಿರುವ ಐಫೋನ್ ಲಕ್ಷಕ್ಕಿಂತ ಹೆಚ್ಚು ಬೆಲೆ ಬಾಳುವ ಐಫೋನ್ ಮೊಬೈಲ್. ಸಿಕ್ಕ ನಂತರ ಮೊಬೈಲ್ ಕರೆ ಬಂದಾಗ ಮಣಿಕಂಠ ರವರು

ಲಕ್ಷದ ಮೇಲೆ ಬೆಳೆಬಾಳುವ ಐಫೋನ್ ದಾರಿಯಲ್ಲಿ ಸಿಕ್ಕಿದ್ದು ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಮಣಿಕಂಠ ಕುಕ್ಕೆ ಸುಬ್ರಹ್ಮಣ್ಯ Read More »

ಬಡವರ ಬಂಧು ಈ ನಮ್ಮ ರವಿಯಣ್ಣ.🙏🏻🙏🏻🙏🏻🙏🏻🙏🏻🙏🏻

ಹೌದು ಗೆಳೆಯರೇ.., ಕಷ್ಟದಲ್ಲಿ ಇರುವ ಬಡ ಜನರಿಗೆ ಸಹಾಯ ಮಾಡಲೆಂದೇ ಆ ದೇವರು ಸೃಷ್ಟಿಸಿದ ಅವತಾರ ಪುರುಷ ಈ ನಮ್ಮ ರವಿಯಣ್ಣ ಎಂದರೆ ತಪ್ಪಾಗಲಾರದು. ನಾನು ಯಾಕೆ ಈ ಮಾತು ಹೇಳಿದೆನೆಂದರೆ.‌, ಇಂದಿನ ಸ್ವಾರ್ಥ ಯುಗದಲ್ಲಿ ಒಬ್ಬರಿಗೊಬ್ಬರು ಸಣ್ಣ ಸಹಾಯ ಮಾಡುವುದೂ ಕೂಡ ಬೆರಳೆಣಿಕೆಯಷ್ಟು. ಆದರೆ ನಮ್ಮ ರವಿಯಣ್ಣ ಸದ್ದಿಲ್ಲದೇ.., ಬಡವರಿಗೆ ದೊಡ್ಡ ದೊಡ್ಡ ಸಹಾಯ ಮಾಡುತ್ತಾ ಬಂದಿದ್ದಾರೆ. ಈ ಹಿಂದೆ ಎಷ್ಟೋ ಸಮಾಜ ಸೇವೆ ಮಾಡಿದ್ದಾರೆ. ಆವಾಗ ಅವರ ಬಗ್ಗೆ ಬರೆಯದ ನಾನು ಇಂದೇಕೆ ಅವರ

ಬಡವರ ಬಂಧು ಈ ನಮ್ಮ ರವಿಯಣ್ಣ.🙏🏻🙏🏻🙏🏻🙏🏻🙏🏻🙏🏻 Read More »

ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಬೆಳ್ತಂಗಡಿ :ಕರ್ನಾಟಕ ರಾಜ್ಯ ವೇಸ್ಟ್ ಲಿಪ್ಟರ್ ಸಂಸ್ಥೆ ( ರೀ) ಬೆಂಗಳೂರು, ಜಿಲ್ಲಾ ವೆಯಿಟ್ ಲಿಪ್ಟರ್ ಸಂಸ್ಥೆ( ರೀ)ಮೈಸೂರು ,ಫಿಸಿಕಲ್ ಎಜುಕೇಶನ್ ಟೀಚರ್ಸ್ ಅಕಾಡೆಮಿ ಟ್ರಸ್ಟ್(ರೀ) ಮೈಸೂರು ಮತ್ತು ಎಸ್. ಬಿ .ಆರ್. ಆರ್ .ಮಹಾಜನ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ )ಶಿಕ್ಷಣ ವಿಭಾಗ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರುಗಿದ 5ನೇ ಜೂನಿಯರ್, ಸಬ್ ಜೂನಿಯರ್ (ಬಾಲಕ ಮತ್ತು ಬಾಲಕಿಯರು) 51ನೇ ಪುರುಷರ 35ನೇ ಮಹಿಳೆಯರ ಕರ್ನಾಟಕ

ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ Read More »

ಪ್ರಯಾಣಿಕರ ಗಮನಕ್ಕೆ :ಸಕಲೇಶಪುರ -ಬಾಳುಪೇಟೆ, ನಡುವೆ ಭೂಕುಸಿತ ೧೦ ರೈಲುಗಳ ಸಂಚಾರ ರದ್ದು

ಬೆಂಗಳೂರು: ಈಗಾಗಲೇ ಸಕಲೇಶಪುರ ಬಾಳಪೇಟೆ, ನಡುವೆ ರೈಲು ಹಳಿಗಳ ಮೇಲೆ ಭೂಕುಸಿತ ಉಂಟಾದ ಪರಿಣಾಮ 5 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು ಅದಲ್ಲದೆ ಎರಡು ರೈಲುಗಳ ವೇಳೆ ಕಡಿತ ಒಂದೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿತ್ತು ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಕಲೇಶಪುರ ಬಾಲುಪೇಟೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಕಾರಣ ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ.

ಪ್ರಯಾಣಿಕರ ಗಮನಕ್ಕೆ :ಸಕಲೇಶಪುರ -ಬಾಳುಪೇಟೆ, ನಡುವೆ ಭೂಕುಸಿತ ೧೦ ರೈಲುಗಳ ಸಂಚಾರ ರದ್ದು Read More »

ಕುಕ್ಕೆ ಸುಬ್ರಮಣ್ಯ ಸ್ವಚ್ಛತಾ ಕಾರ್ಯದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ತಂಡ.

ಕುಕ್ಕೆ ಸುಬ್ರಮಣ್ಯ ಮಾ.24: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಏರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರೋದು ಸಾಮಾನ್ಯ. ಅಂತೆ ಇದೀಗ ನಿರಂತರವಾಗಿ ಪುಣ್ಯಕ್ಷೇತ್ರಕ್ಕೆ

ಕುಕ್ಕೆ ಸುಬ್ರಮಣ್ಯ ಸ್ವಚ್ಛತಾ ಕಾರ್ಯದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ತಂಡ. Read More »

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಉಪಮುಖ್ಯ ಮಂತ್ರಿಗಳಿಗೆ ಮಾನವಿ.

ಮನವಿಗೆ ತುರ್ತಾಗಿ ಸ್ಪಂದಿಸುವ ಭರವಸೆ ನೀಡಿದ ಉಪಮುಖ್ಯಮಂತ್ರಿ. ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ ಅವರು ಶೀಘ್ರವಾಗಿ ತುರ್ತುಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರಾಜ್ಯದ ನಂಬರ್ ವನ್

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಉಪಮುಖ್ಯ ಮಂತ್ರಿಗಳಿಗೆ ಮಾನವಿ. Read More »

ಅನ್ನದಾನಕ್ಕಾಗಿ ಅಕ್ಕಿಯನ್ನು ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಹಸ್ತಾಂತರ.

ಕುಕ್ಕೆ ಸುಬ್ರಮಣ್ಯ ಮಾ.19: ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನ ಚಂದಾಪುರದಲ್ಲಿ YMRS ಟ್ರಾನ್ಸ್ಪೋರ್ಟ್ ಉದ್ಯಮವನ್ನು ನಡೆಸುತ್ತಿರುವ ರಾಜು ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಸಲ್ಲಿಸಿ ಇಲ್ಲಿನ ಅನ್ನದಾನಕ್ಕಾಗಿ ಸುಮಾರು ಎಂಟು ಕ್ವಿಂಟಾಲು ಊಟದ ಅಕ್ಕಿಯನ್ನು ಸುಬ್ರಹ್ಮಣ್ಯ ದೇವಾಲಯಕ್ಕೆ ಹಸ್ತಾಂತರಿಸಿರುತ್ತಾರೆ. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಅಧಿಕಾರಿ ನಿಂಗಯ್ಯ ಮತ್ತು ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಾಜುರೆ ಮತ್ತು ಸ್ಥಳೀಯ ಮುಖಂಡರಾದ ರವಿಕಕ್ಕೆ ಪದವು ಮತ್ತು ಗೋಪಾಲ್ ಎಣ್ಣೆ ಮಜಲು ಮತ್ತು ದಾನಿಗಳ ಮಿತ್ರರಾದ ಶಿವಪ್ರಸಾದ್ ಹೊದ್ದಟ್ಟಿ

ಅನ್ನದಾನಕ್ಕಾಗಿ ಅಕ್ಕಿಯನ್ನು ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಹಸ್ತಾಂತರ. Read More »

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರ ಭೇಟಿ.

ಕುಕ್ಕೆ ಸುಬ್ರಮಣ್ಯ ಮಾ.19: ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವದ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ರವಿ

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಗೆ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರ ಭೇಟಿ. Read More »