ಸುಬ್ರಹ್ಮಣ್ಯಕ್ಕೆ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ.

ಸುಬ್ರಹ್ಮಣ್ಯ(ಡಿ.24) : ಸುಬ್ರಹ್ಮಣ್ಯಕ್ಕೆ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ. ಪ್ರಪಂಚದಾದ್ಯಂತ ದಿನನಿತ್ಯ ಸಾವಿರಾರು ಭಕ್ತಾದಿಗಳು ಬರತಕ್ಕಂತ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಬ್ರಹ್ಮಣ್ಯಕ್ಕೆ ಸುಸಜ್ಜಿತವಾದ 24 * 7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿರುವರು. ರವಿವಾರ ಕುಕ್ಕೆ ಸುಬ್ರಹ್ಮಣ್ಯ […]

ಸುಬ್ರಹ್ಮಣ್ಯಕ್ಕೆ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ. Read More »

ಸುಬ್ರಹ್ಮಣ್ಯ :ಸ್ವಚ್ಛತಾ ಕಾರ್ಯದಲ್ಲಿ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ

ಸುಬ್ರಹ್ಮಣ್ಯ (ಡಿ 24): ಕುಕ್ಕೆ ಸುಬ್ರಹ್ಮಣ್ಯ ಜಾತ್ರ ಮುಗಿದ ನಂತರ ಸ್ವಚ್ಛತಾ ಕಾರ್ಯಕ್ರಮದಲ್ಲಿ ತೊಡಗಿದ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ. ಡಿ.24 ಭಾನುವಾರದಂದು ಕುಮಾರಧಾರ ದಿಂದ ಕುಲ್ಲುಂದವರೆಗೂ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಪ್ರತಿ ವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿರುವ ಸುಬ್ರಹ್ಮಣ್ಯದ ಡಾ. ರವಿಕಕ್ಕೆ ಪದವ ಸಮಾಜ ಸೇವಾ ಟ್ರಸ್ಟ್ ನವರು ಮುಖ್ಯರಸ್ತೆಯ ಪರಿಸರಗಳಲ್ಲಿ ಇರತಕ್ಕಂತಹ ಪ್ಲಾಸ್ಟಿಕ್ ಬಾಟಲುಗಳು ಕಚ್ಚ ವಸ್ತುಗಳನ್ನು ತೆಗೆದು ಶುದ್ಧಗೊಳಿಸಿ ಸ್ವಚ್ಛ ಪರಿಸರವನ್ನು ಉಂಟು ಮಾಡಿದರು.

ಸುಬ್ರಹ್ಮಣ್ಯ :ಸ್ವಚ್ಛತಾ ಕಾರ್ಯದಲ್ಲಿ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ Read More »

ಸುಬ್ರಹ್ಮಣ್ಯ :ಸ್ವಚ್ಛತಾ ಕಾರ್ಯದಲ್ಲಿ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ

ಸುಬ್ರಹ್ಮಣ್ಯ (ಡಿ 24): ಕುಕ್ಕೆ ಸುಬ್ರಹ್ಮಣ್ಯ ಜಾತ್ರ ಮುಗಿದ ನಂತರ ಸ್ವಚ್ಛತಾ ಕಾರ್ಯಕ್ರಮದಲ್ಲಿ ತೊಡಗಿದ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ. ಡಿ.24 ಭಾನುವಾರದಂದು ಕುಮಾರಧಾರ ದಿಂದ ಕುಲ್ಲುಂದವರೆಗೂ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಪ್ರತಿ ವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿರುವ ಸುಬ್ರಹ್ಮಣ್ಯದ ಡಾ. ರವಿಕಕ್ಕೆ ಪದವ ಸಮಾಜ ಸೇವಾ ಟ್ರಸ್ಟ್ ನವರು ಮುಖ್ಯರಸ್ತೆಯ ಪರಿಸರಗಳಲ್ಲಿ ಇರತಕ್ಕಂತಹ ಪ್ಲಾಸ್ಟಿಕ್ ಬಾಟಲುಗಳು ಕಚ್ಚ ವಸ್ತುಗಳನ್ನು ತೆಗೆದು ಶುದ್ಧಗೊಳಿಸಿ ಸ್ವಚ್ಛ ಪರಿಸರವನ್ನು ಉಂಟು ಮಾಡಿದರು

ಸುಬ್ರಹ್ಮಣ್ಯ :ಸ್ವಚ್ಛತಾ ಕಾರ್ಯದಲ್ಲಿ ರವಿಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ತಂಡ Read More »

ಸುಬ್ರಹ್ಮಣ್ಯ; ಡಿ.24 ರಂದು ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ.

ನಾಳೆಯ ದಿನ ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ.ನಾಳೆ ರಾತ್ರಿ 8ಗಂಟೆಗೆ ಸರಿಯಾಗಿ ನೀರು ಬಂಡಿ ಉತ್ಸವ ನಡೆದ ನಂತರ ದೈವಗಳ ನೆಮೋತ್ಸವ ನಡೆಯಲಿದೆ ವರ್ಷದಲ್ಲಿ ಒಮ್ಮೆ ಮಾತ್ರ ನೀರು ಬಂಡಿ ಉತ್ಸವ ನಡೆಯುತ್ತದೆ.

ಸುಬ್ರಹ್ಮಣ್ಯ; ಡಿ.24 ರಂದು ರಾತ್ರಿ ನೀರು ಬಂಡಿ ಉತ್ಸವ ನಡೆಯುವುದರೊಂದಿಗೆ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಜಾತ್ರಾ ಮಹೋತ್ಸವಕ್ಕೆ ತೆರೆ. Read More »

ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಬ್ರಹ್ಮಣ್ಯ (ಡಿ.23): 15ನೇ ವರ್ಷದ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ಸುಬ್ರಮಣ್ಯದ ಕಾಶಿಕಟ್ಟೆ ಶ್ರೀ ಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪದ್ಮನಾಭ ಸ್ವಾಮಿ, ಉಮೇಶ್ ಕೆ.ಎನ್, ಕೋಶಾಧಿಕಾರಿಯದ ಜಯಪ್ರಕಾಶ್ ಆರ್, ಸಂಚಾಲಕರದ ದೀಪಕ್ ನಂಬಿಯಾರ್, ಶ್ರೀ ದಾಮೋದರ ಗುರುಸ್ವಾಮಿ, ಶ್ರೀ ರವಿಕಕ್ಕೆ ಪದವು, ದಿನೇಶ್ ಹಾಗೂ ಮತ್ತಿತರು ಪಾಲ್ಗೊಂಡಿದ್ದರು. ದಿನಾಂಕ 27.12.2023ನೇ ಬುಧವಾರದಂದು ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಉಮೇಶ್ ಗುರುಸ್ವಾಮಿಯವರ ನೇತೃತ್ವದಲ್ಲಿ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶ್ರೀ ಅಯ್ಯಪ್ಪ

ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹಸಿರು ಕಾಣಿಕೆ ಅರ್ಪಣೆ

ಸುಬ್ರಹ್ಮಣ್ಯ ಶ್ರೀ ದೇವಳದ ಪರವಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮೋಹನ್ ರಾಮ್ ಸುಳ್ಳಿ,ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಹಸಿರು ಕಾಣಿಕೆಗಳನ್ನು ಸ್ವೀಕರಿಸಿ ಫೆಬ್ರವರಿಯಲ್ಲಿ ನಡೆಯುವ ರಾಜ್ಯಮಟ್ಟದ ಅರ್ಜುನ ಕಬಡ್ಡಿ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಯಜ್ಞೇಶ್ ಆಚಾರ್ ,ಹರೀಶ್ ಇಂಜಾಡಿ, ಶ್ರೀ ವತ್ಸ,ಸುಬ್ರಹ್ಮಣ್ಯ ಭಟ್, ಸುರೇಶ್ ಭಟ್,ಸೋಮಶೇಖರ್ ನಾಯಕ್, ದಿನೇಶ್, ಜನಾರ್ದನ, ಸತೀಶ್ ಕೂಜುಗೊಡು, ಬೆಳ್ಳಿ ಕುಕ್ಕೆ, ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸುಮಾರು 60 ಸ್ವಯಂಸೇವಕರು, ಡಾ. ರವಿ ಕಕ್ಕೆಪದವು ಅವರ ಪತ್ನಿ ಗೀತಾ ರವಿ ಕಕ್ಕೆಪದವು,

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹಸಿರು ಕಾಣಿಕೆ ಅರ್ಪಣೆ Read More »

ಸುಬ್ರಹ್ಮಣ್ಯ: ಹಸಿವಿನಿಂದ ಕಂಗಾಲಾದ ಮಕ್ಕಳಿಗೆ ಆಸರೆಯಾದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್

ಸುಬ್ರಹ್ಮಣ್ಯ: ಡಿಸೆಂಬರ್ 19/12/2023ನೇ ಮಂಗಳವಾರ ರಾತ್ರಿ ವೇಳೆ ಪ್ರವಾಸದ ನಿಮಿತ್ತವಾಗಿ ಹಾವೇರಿಯಿಂದ ಸುಬ್ರಹ್ಮಣ್ಯಕ್ಕೆ ಶಾಲಾ ಬಸ್ ತಡವಾಗಿ ಬಂದ ಕಾರಣ ದೇವಸ್ಥಾನದ ಭೋಜನ ವ್ಯವಸ್ಥೆ ಹಾಗೂ ಹೋಟೆಲ್ ಗಳು ಮುಚ್ಚಲಾಗಿತ್ತು. ಅ ಸಂದರ್ಭದಲ್ಲಿ ಆಕಸ್ಮಿಕವಾಗಿ ಭೇಟಿ ನೀಡಿದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರು ಡಾ. ರವಿ ಕಕ್ಕೇಪದವು ಹಸಿವಿನಿಂದ ಕಂಗಾಲಾದ ಮಕ್ಕಳನ್ನು ನೋಡಿ ಅವರ ಜೊತೆ ಮಾತಾಡಿ ಅವರನ್ನು ಊಟಕ್ಕೆ ತನ್ನ ಮನೆಗೆ ಕರೆದುಕೊಂಡು ಹೋಗಿ ಸುಮಾರು 65 ಮಕ್ಕಳು ಮತ್ತು

ಸುಬ್ರಹ್ಮಣ್ಯ: ಹಸಿವಿನಿಂದ ಕಂಗಾಲಾದ ಮಕ್ಕಳಿಗೆ ಆಸರೆಯಾದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ Read More »

ಶ್ರೀ ಕುಕ್ಕೆ ಕ್ಷೇತ್ರಕ್ಕೆ ತಡವಾಗಿ ಬಂದ ಶಾಲಾ ಮಕ್ಕಳು ಭೋಜನ ವ್ಯವಸ್ಥೆ ಇಲ್ಲದೆ ಕಂಗಾಲು………ರವಿ ಕಕ್ಕೆ ಪದವು ತಮ್ಮ ನಿವಾಸದಲ್ಲಿ ಊಟದ ವ್ಯವಸ್ಥೆ

ಶ್ರೀ ಕುಕ್ಕೆ ಕ್ಷೇತ್ರಕ್ಕೆ ತಡವಾಗಿ ಬಂದ ಶಾಲಾ ಮಕ್ಕಳು ಭೋಜನ ವ್ಯವಸ್ಥೆ ಇಲ್ಲದೆ ಕಂಗಾಲು………ರವಿ ಕಕ್ಕೆ ಪದವು ತಮ್ಮ ನಿವಾಸದಲ್ಲಿ ಊಟದ ವ್ಯವಸ್ಥೆ Read More »

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರದಿಂದ ಕಾಶಿಕಟ್ಟೆ ತನಕ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಡಿ.13: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ವತಿಯಿಂದ ಸ್ವಚ್ಛತಾ ಕಾರ್ಯವು ಡಿ.13ರಂದು ಕುಮಾರಧಾರದಿಂದ ಸುಬ್ರಹ್ಮಣ್ಯದ ಕಾಶಿಕಟ್ಟೆ ತನಕ ನಡೆಯಿತು.ಸಮಾಜ ಸೇವೆಯಲ್ಲಿಯೆ ತೊಡಗಿರುವ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರವಿಕಕ್ಕೆಪದವು ಹಾಗೂ ಸ್ವಯಂಸೇವಕರೆಲ್ಲಾ ಸೇರಿ ರಸ್ತೆಯನ್ನು ನೀರು ಹಾಕಿ ಗುಡಿಸಿ ಪ್ಲಾಸ್ಟಿಕ್, ಕಸ ಕಡ್ಡಿಗಳು, ಹಾಗೂ ರಸ್ತೆಯಲ್ಲಿದ್ದಂತಹ ಚೂರುಗಳನ್ನು ತೆಗೆದು ಸ್ವಚ್ಛ ಮಾಡಲಾಯಿತು. ಇದರಿಂದ ರಸ್ತೆಯಲ್ಲಿ ಉರುಳುಸೇವೆ ಮಾಡುವ ಭಕ್ತಾದಿಗಳಿಗೂ ಉಪಯುಕ್ತವಾಗುತ್ತದೆ ಹಾಗೂ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರದಿಂದ ಕಾಶಿಕಟ್ಟೆ ತನಕ ಸ್ವಚ್ಛತಾ ಕಾರ್ಯ Read More »

ಲಕ್ಷದೀಪೋತ್ಸವದ ಹಿನ್ನೆಲೆಯಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಡಿ.12 : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 12ರಂದು ಲಕ್ಷ ದೀಪೋತ್ಸವ ಮತ್ತು ಕುಣಿತ ಭಜನಾ ಕಾರ್ಯಕ್ರಮವು ನಡೆದಿರುತ್ತದೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಡಾ.ರವಿ ಕಕ್ಕೆಪದವು ಸಮಾಜ ಸೇವ ಟ್ರಸ್ಟ್ ವತಿಯಿಂದ ರಸ್ತೆ ಮತ್ತು ರಥ ಬೀದಿಯನ್ನು ನೀರು ಹಾಕಿ ಗುಡಿಸಿ ಸ್ವಚ್ಛ ಮಾಡಲಾಯಿತು. ಈ ಸಮಾಜಮುಖಿ ಕಾರ್ಯಕ್ಕೆ ಊರವರಿಂದ ಹಾಗೂ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಂದ ಮೆಚ್ಚುಗೆಯು ವ್ಯಕ್ತವಾಗಿದೆ.

ಲಕ್ಷದೀಪೋತ್ಸವದ ಹಿನ್ನೆಲೆಯಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯ Read More »