ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ.

ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹರಿದಾಡುತ್ತಿದ್ದು, ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವೀಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ನಾಗರಾಜ್ ಹತ್ತೂರು ಎಂಬವರು‌ ಸಹ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು,ʼʼ ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದು, ವದಂತಿ ನಂಬಬೇಡಿʼʼ ಎಂದಿದ್ದಾರೆ.ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. […]

ಅನಾರೋಗ್ಯದ ಹಿನ್ನೆಲೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು:ವೀಡಿಯೊ ಮೂಲಕ ಸ್ಪಷ್ಟನೆ ನೀಡಿದ ದತ್ತು ಪುತ್ರ. Read More »

ಗುರುವಂದನ ಸನ್ಮಾನ ಸ್ವೀಕರಿಸಿದ ಶ್ರೀಮತಿ ವಿದ್ಯಾರತ್ನ ಎಚ್. ಅವರಿಗೆ ಅಭಿವಂದನೆಗಳು.

ಸುಬ್ರಹ್ಮಣ್ಯ ಸೆಂ.30; ಕುಮಾರಸ್ವಾಮಿ ವಿದ್ಯಾಲಯ .ಶ್ರೀಮತಿ ವಿದ್ಯಾರತ್ನ .ಎಚ್. ಮುಖ್ಯೋಪಾಧ್ಯಾಯರು,M.S.C.,B.Ed. ಇವರು ಸುಮಾರು 25 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ಎಲ್ಲಾ ವಿಧ್ಯಾರ್ಥಿಗಳಿಗೆ ತಮ್ಮ ಮಕ್ಕಳಂತೆ ಪ್ರೀತಿ ತೋರಿಸಿ, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 625/625 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗುವಲ್ಲಿ ಎಲ್ಲಾ ಶಿಕ್ಷಕರಿಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು ನೀವು. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿ ರಾಜ್ಯ ರಾಷ್ಟ್ರಮಟ್ಟಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು

ಗುರುವಂದನ ಸನ್ಮಾನ ಸ್ವೀಕರಿಸಿದ ಶ್ರೀಮತಿ ವಿದ್ಯಾರತ್ನ ಎಚ್. ಅವರಿಗೆ ಅಭಿವಂದನೆಗಳು. Read More »

ಕಡಬ:ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ಕಾಣೆ: ಠಾಣೆಯಲ್ಲಿ ದೂರು ದಾಖಲು.

ಉರೆಜಾಲು ನಿವಾಸಿ ಜೋಜು ಜೋಸೆಫ್(35ವ.)ಎಂಬವರು ಕಾಣೆಯಾಗಿರುವ ವ್ಯಕ್ತಿ.ಕೂಲಿ ಕೆಲಸ ಮಾಡುತ್ತಿದ್ದ ಇವರು ಸೆ.30ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಸುಬ್ರಹ್ಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋಗಿದ್ದು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದಾಗ ಪೋನ್ ಮಾಡಿ ಸಂಪರ್ಕಿಸಲು ಪ್ರಯತ್ನಿಸಿದಾಗ ಪೋನ್ ಸ್ವಿಚ್ ಆಪ್ ಆಗಿತ್ತು.ಇವರನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಮೇಸ್ತ್ರಿ ಪ್ರಶಾಂತ್‌ರವರಿಗೆ ರಾತ್ರಿ 9 ಗಂಟೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದಾಗ ಈ ದಿನ ಕೆಲಸಕ್ಕೆ ಬಂದಿರುವುದಿಲ್ಲ, ಸಂಜೆ ಆತ ಹಣ ಬೇಕೆಂದು ಕೇಳಿದಾಗ ನಾನು ಆತನಿಗೆ

ಕಡಬ:ಕೆಲಸಕ್ಕೆಂದು ತೆರಳಿದ್ದ ಇಚ್ಲಂಪಾಡಿಯ ಯುವಕ ಕಾಣೆ: ಠಾಣೆಯಲ್ಲಿ ದೂರು ದಾಖಲು. Read More »

ಸುಬ್ರಹ್ಮಣ್ಯ ಗಣೇಶೋತ್ಸವ ಬಹುಮಾನ ವಿತರಣೆ.

ಸಾರ್ವಜನಿಕ ಶ್ರೀ ಗಣೇಶೋತ್ಸವದ ಅದೃಷ್ಟ ಚೀಟಿಯಲ್ಲಿ ಪ್ರಥಮ ಬಹುಮಾನ ಪಡೆದ ನಾಗೇಶ್ ಎ. ವಿ. ಅವರಿಗೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷ ದಿನೇಶ್ ಸಂಪ್ಯಾಡಿ, ಪ್ರಮುಖರಾದ ಕೆ.ಯಜ್ಞೇಶ್ ಆಚಾರ್, ಎ. ವೆಂಕಟ್ರಾಜ್, ಹರೀಶ್ ಇಂಜಾಡಿ, ಚಿದಾನಂದ ಕಂದಡ್ಕ, ಶೇಖರ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ; ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ವತಿಯಿಂದ ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಗಿದ್ದ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅದೃಷ್ಟ ಚೀಟಿ ಬಹುಮಾನವನ್ನು ಭಾನುವಾರ ವಿತರಿಸಲಾಯಿತು. ಪ್ರಥಮ ಬಹುಮಾನ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಗಣೇಶೋತ್ಸವ ಬಹುಮಾನ ವಿತರಣೆ. Read More »

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹವ್ಯಾಸಿ ಯುವ ಬರಹಗಾರ ಉಲ್ಲಾಸ್ ಕಜೋಡಿಯವರಿಗೆ ಸಹಾಯಧನ ಹಸ್ತಾಂತರ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ವಿಕಲಚೇತನ, ಯುವ ಪತ್ರಕರ್ತ, ಹವ್ಯಾಸಿ ಬರಹಗಾರ, ಉಲ್ಲಾಸ ಕಜೋಡಿ ಅವರಿಗೆ ಸೆಂ.22 ರಂದು ಸಹಾಯಧನವನ್ನು ಅವರ ನಿವಾಸದಲ್ಲಿ ನೀಡಿ ಗೌರವಿಸಲಾಯಿತು. ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ಮನೆಗೆ ತೆರಳಿದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸದಸ್ಯರು ಇಂದು ಅವರ ಮನೆಯಲ್ಲಿ ಉಲ್ಲಾಸ ಕಜ್ಜೋಡಿ ಅವರನ್ನು ಭೇಟಿಯಾಗಿ ಅವರನ್ನು ಟ್ರಸ್ಟ್ ವತಿಯಿಂದ ಗೌರವಿಸಿ ಸಹಾಯಧನವನ್ನು ನೀಡಿದರು. ಅಸಕ್ತರಾಗಿದ್ದರು ಸುಮ್ಮಗೆ ಕುಳಿತುಕೊಳ್ಳದೆ ತನ್ನಲ್ಲಿನ ಬುದ್ದಿಮತ್ತತೆ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹವ್ಯಾಸಿ ಯುವ ಬರಹಗಾರ ಉಲ್ಲಾಸ್ ಕಜೋಡಿಯವರಿಗೆ ಸಹಾಯಧನ ಹಸ್ತಾಂತರ. Read More »

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ

ಸುಬ್ರಹ್ಮಣ್ಯ; (ಸೆಂ.20)ನೊಂದ- ಬೆಂದ ಜೀವಗಳ ಬಾಳಲ್ಲಿ ರವಿ ಕಕ್ಕೆಪದವುರವರಿಂದ ಆನಂದ; ಸೀತಾರಾಮ ಗೌಡ ಹೊಸೋಳಿಕೆ ಹೇಳಿಕೆ ಸವಾಲು ಎದುರಿಸಿದ ದಿಟ್ಟ ಪ್ರತಿಭೆ ಭೀಮಗುಳಿ; ಸೀತಾರಾಮ ಗೌಡ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಸೇವಾ ಚಟುವಟಿಕೆಗಳಿಗೆ ಸ್ಪೂರ್ತಿ ಪ್ರೇರಣೆ ನೀಡುವವರಾಗಿದ್ದರು; ರವಿ ಕಕ್ಕೆಪದವು ಸುಬ್ರಹ್ಮಣ್ಯ; ನೊಂದ ಜೀವಕ್ಕೆ ಬೆಂದ ಬಾಳಿಗೆ ಆನಂದದ ಕಾರುಣ್ಯವನ್ನು ಸಮಾಜ ಸೇವಕ ರವಿ ಕಕ್ಕೆಪದವು ಕರುಣಿಸುತ್ತಿದ್ದಾರೆ. ಸಮಾಜ ಸೇವೆಯಲ್ಲೆ ದೇವರನ್ನು ಕಾಣುವ ರವಿ ಕಕ್ಕೆಪದವು ಅಸಹಾಯಕರ ಪಾಲಿನ‌ ಆಪ್ತ ರಕ್ಷಕ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರಿಗೆ ಸನ್ಮಾನ Read More »

ರವಿಕಕ್ಕೆ ಪದವು ಸಮಾಜ ಸೇವಾಟ್ರಸ್ಟ್ ಗೆ ಗಣಕಯಂತ್ರ ವಿತರಣೆ.

ಸಾಧ್ಯದ ದುಬಾರಿ ದುನಿಯಾ ದಲ್ಲಿ ಯಾರು ಕೂಡಾ 1ರೂಪಾಯಿ ದಾನಾ ನೀಡಲು ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ರವಿಕ್ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟಗೆ ಶ್ರೀ ಯುತರಾದ. __ ಅವರು ಇಂದು ಟ್ರಸ್ಟಗೆ ಗಣಕ ಯಂತ್ರವನ್ನ ನೀಡಿದರು. ಟ್ರಸ್ಟ್ ನ್ ಕೆಲಸಕ್ಕೆ ಹೆಚ್ಚಿನ ಸಹಾಯ್ ವಾಗಿದ್ದು ಟ್ರಸ್ಟನ್ ಇಲ್ಲ ಪಧಾದಿಕಾರಿಗಳ ಪರವಾಗಿ ಶ್ರೀ ಯುತರಿಗೆ ಧನ್ಯವಾದಗಳು ತಿಳಿಸಿದರು.

ರವಿಕಕ್ಕೆ ಪದವು ಸಮಾಜ ಸೇವಾಟ್ರಸ್ಟ್ ಗೆ ಗಣಕಯಂತ್ರ ವಿತರಣೆ. Read More »

ಅಪಘಾತದಲ್ಲಿ ಗಾಯಗೊಂಡ ಹೋರಿ*ಪಶು ಚಿಕಿತ್ಸಾಲಯಕ್ಕೆ ಸಾಗಿಸುವ ವೇಳೆ ಗಾಯಗೊಂಡ ಹೋರಿಯು ಕೊನೆ ಉಸಿರೆಳೆದಿದೆ.

ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಆಸು ಪಾಸಿನಲ್ಲಿ ತಿರುಗಾಡುತ್ತಿರುವ ಹೋರಿ ಇದು ಇದುವರೆಗೂ ಯಾರಿಗೂ ಕೂಡ ತೊಂದರೆ ಮಾಡಿಲ್ಲ ಹಾಗೂ ದೇವಸ್ಥಾನಕ್ಕೆ ಬಂದಂತ ಭಕ್ತರಿಗೋ ಕೂಡ ತೊಂದರೆ ಕೊಟ್ಟಿಲ್ಲ ಇನ್ನು ರಸ್ತೆಗಳಲ್ಲಿ ಯಾವ ವಾಹನಗಳು ಕೂಡ ಬಂದರು ಸೈಡ್ ನಿಲ್ಲುತ್ತಿತ್ತು ಆದರೆ ಇಂದು ತೊಂದರೆ ಕೊಡುತ್ತಿರುತ್ತಿಲ್ಲ ಯಾವ ವಾಹನಗಳಿಗೂ ಕೂಡ ಇದುವರೆಗೂ ಅಡ್ಡ ಬಂದಿಲ್ಲ ಆದರೆ ಇಂದು ಮಧ್ಯಾಹ್ನ ದ ಹೊತ್ತಿಗೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಪ್ಯಾಸೆಂಜರ್ ಸರ್ವಿಸ್ ಮಹೇಂದ್ರ ಬೊಲೆರೋ ವಾಹನ ತೀರ ಅಜಾಗರುಕತೆಯಿಂದ ಚಲಿಸಿಕೊಂಡು ಭಾರತ್ ಪೆಟ್ರೋಲ್

ಅಪಘಾತದಲ್ಲಿ ಗಾಯಗೊಂಡ ಹೋರಿ*ಪಶು ಚಿಕಿತ್ಸಾಲಯಕ್ಕೆ ಸಾಗಿಸುವ ವೇಳೆ ಗಾಯಗೊಂಡ ಹೋರಿಯು ಕೊನೆ ಉಸಿರೆಳೆದಿದೆ. Read More »

ಧರ್ಮಪಾಲನ ರಕ್ಷಣೆಗೆ ಮುಂದಾದ ಧರ್ಮ ಪಾಲಕ ರವಿ ಕಕ್ಕೆ ಪದವು

ಕುಕ್ಕೆ ಸುಬ್ರಮಣ್ಯ ನಿವಾಸಿಯಾದ ಧರ್ಮ ಪಾಲ ಇವರ ಅಪ್ಪಅಮ್ಮ ಹಾಗೂ ತಮ್ಮ ಒಂದೇ ವರ್ಷದಲ್ಲಿ ತೀರಿಕೊಂಡಿದ್ದರು ಅದೇ ಬೇಸರದಿಂದ ಮನನೊಂದು ಮಲಗಿದ್ದಲ್ಲೇ ಇದ್ದ ಧರ್ಮಪಾಲ್: ಇವರನ್ನು ಅಕ್ಕಪಕ್ಕದವರೇ ನೋಡಿಕೊಳ್ಳುತ್ತಿದ್ದರು ಇಂದು ಧರ್ಮಪಾಲ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಇವರನ್ನ ರವಿ ಕಕೆ ಪದವು ಸಮಾಜ ಸೇವ ಟ್ರಸ್ಟ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರವಿಕಕ್ಕೆ ಪದವು ಅವರ ನೇತೃತ್ವದಲ್ಲಿ ಯುವ ತೇಜಸ್ ಆಂಬುಲೆನ್ಸ್ ಮುಖಾಂತರ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು ಇದರ ಕುರಿತು ರವಿ ಕಕ್ಕೆ ಪದವು

ಧರ್ಮಪಾಲನ ರಕ್ಷಣೆಗೆ ಮುಂದಾದ ಧರ್ಮ ಪಾಲಕ ರವಿ ಕಕ್ಕೆ ಪದವು Read More »

*ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೌಜನ್ಯ ಪರಬೃಹತ್ ಪ್ರತಿಭಟನೆ*ಹಾವಿನ ದ್ವೇಷ 12ವರ್ಷ ಸೌಜನ್ಯ ಪ್ರಕರಣ12ನೇ ವರ್ಷ.ತಿಮರೋಡಿ

ಸೌಜನ್ಯ ಳ ತಾಯಿ ಕುಸುಮಾವತಿ ಮಾತನಾಡಿ ಮಧ್ಯಾಹ್ನ ಊಟಕ್ಕೆ ಮನೆಗೆ ಬರ್ತೇನೆ ಎಂದು ಹೇಳಿದವಳು ಮತ್ತೆ ಮನೆಗೆ ಬರಲಿಲ್ಲ. ಅತ್ಯಾಚಾರಿಗಳು ಅತ್ಯಾಚಾರ ಮಾಡಿ ಕೊಂದು ಬಿಸಾಕಿದ್ದಾರೆ. ಮರುದಿನ ದೇಹ ಸಿಕ್ಕಿದೆ. ನನ್ನ ಮಗಳಂತೆ ಅತ್ಯಾಚಾರಕ್ಕೊಳಗಾದ ಎಲ್ಲರಿಗೂ ನ್ಯಾಯ ಸಿಗಲಿ, ಯಾರೂ ಕೈ ಬಿಡಬೇಡಿ ನ್ಯಾಯ ತೆಗೆಸಿಕೊಡಿ ಎಂದು ಕೇಳಿಕೊಂಡರು. ಸಾಮಾಜಿಕ ಹೋರಾಟಗಾರ ಲಕ್ಷ್ಮೀಶ ಗಬಲಡ್ಕ ಮಾತನಾಡಿದರು. ಕುಮಾರಧಾರ ಬಳಿಯಿಂದ ಮೌನ ಮೆರವಣಿಗೆ ಆರಂಭಗೊಂಡಿದ್ದು ತಿಮರೋಡಿಯವರು ತೆಂಗಿನಕಾಯಿ ಕಾಯಿ ಒಡೆದು ಚಾಲನೆ ನೀಡಿದರು. ಪರ ಹೋರಾಟ ಮೌನ ಮೆರವಣಿಗೆಯಲ್ಲಿ

*ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೌಜನ್ಯ ಪರಬೃಹತ್ ಪ್ರತಿಭಟನೆ*ಹಾವಿನ ದ್ವೇಷ 12ವರ್ಷ ಸೌಜನ್ಯ ಪ್ರಕರಣ12ನೇ ವರ್ಷ.ತಿಮರೋಡಿ Read More »